ಟಿ.ವಿ. ವೆಂಕಟಾಚಲಶಾಸ್ತ್ರಿ

ಪ್ರೊ.ಟಿ.ವಿ.ವೆಂಕಟಾಚಲ ಶಾಸ್ತ್ರಿಗಳು ಒಬ್ಬ ಮಹತ್ವದ ಕನ್ನಡ ಸಾಹಿತ್ಯ ಪ್ರಕಾರದ ಸಂಶೋಧಕರಾಗಿ, ಪ್ರಾಧ್ಯಾಪಕರಾಗಿ, ಹಾಗೂ ಉತ್ಕೃಷ್ಟ ಸಂಪಾದಕರಾಗಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುತ್ತಾ ಬಂದಿದ್ದಾರೆ. ವೆಂಕಟಾಚಲ ಶಾಸ್ತ್ರಿಗಳು, ೨೬ ಆಗಸ್ಟ್, ೧೯೩೩ ರಂದು, ಬೆಂಗಳೂರು ಜಿಲ್ಲೆಯ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ಜನಿಸಿದರು.  ತಂದೆ ವೆಂಕಟಸುಬ್ಬಾಶಾಸ್ತ್ರಿಗಳು ಮತ್ತು  ತಾಯಿ ಸುಬ್ಬಮ್ಮನವರು.  ಎಂ.ಎ. ಮತ್ತು ಪಿ.ಎಚ್.ಡಿ. […]

ಕುಂ. ವೀರಭದ್ರಪ್ಪ

ಕುಂ. ವೀರಭದ್ರಪ್ಪನವರು ಜನಿಸಿದ ದಿನ ಅಕ್ಟೋಬರ್ 1, 1953.  ಊರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕೊಟ್ಟೂರು. ‘ಬೇಲಿ ಮತ್ತು ಹೊಲ’ ಕಿರುಕಾದಂಬರಿಯ ಮೂಲಕ ಕನ್ನಡ ಸಾಹಿತ್ಯದ ಶಿಷ್ಟ ಪರಂಪರೆಯ ಬೇಲಿಗಳನ್ನು ಜಿಗಿದ ಕುಂ. ವೀರಭದ್ರಪ್ಪ, ಓದುಗರನ್ನು ಆಕರ್ಷಿಸಿದ್ದು ತಮ್ಮ ವಿಶಿಷ್ಟ ಭಾಷಾ ಪ್ರಯೋಗ ಮತ್ತು ನುಡಿಗಟ್ಟುಗಳಿಂದ. ಅವರ […]

ಬರಗೂರು ರಾಮಚಂದ್ರಪ್ಪ

ಕನ್ನಡ ಸಾಹಿತ್ಯ, ಸಿನಿಮಾ, ಪ್ರಾಧ್ಯಾಪನ, ಚಳವಳಿ  ಮತ್ತು ಸಾಂಸ್ಕೃತಿಕ ಲೋಕದ  ಮಹತ್ವದ  ಪ್ರತಿನಿಧಿಗಳೆಂದು ಖ್ಯಾತರಾಗಿರುವ  ಡಾ. ಬರಗೂರು ರಾಮಚಂದ್ರಪ್ಪನವರು  ರಾಯಚೂರಿನಲ್ಲಿ  ಬರುವ  ಡಿಸೆಂಬರ್ ೨ರಿಂದ ಮೂರು ದಿನಗಳವರೆಗೆ ನಡೆಯಲಿರುವ  ೮೨ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ  ಅಧ್ಯಕ್ಷರಾಗಿ  ಸರ್ವಾನುಮತದಿಂದ  ಆಯ್ಕೆಗೊಂಡಿದ್ದಾರೆ. ‘ಬ್ರಹ್ಮಪುತ್ರ, ಗಂಗಾನದಿಗಳಷ್ಟೆ ಶ್ರೇಷ್ಠವಲ್ಲ, ನಮ್ಮೂರಿನ ಹಳ್ಳ- ಕೊಳ್ಳಗಳೂ […]

ಸಾರಾ ಅಬೂಬಕ್ಕರ್

ಕನ್ನಡದ ಪ್ರಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರು ಜೂನ್ 30, 1936ರಂದು  ಕಾಸರಗೋಡಿನ ಚಂದ್ರಗಿರಿ ತೀರದ  ಗ್ರಾಮವೊಂದರಲ್ಲಿ ಜನಿಸಿದರು. ತಂದೆ ನ್ಯಾಯವಾದಿಗಳಾಗಿದ್ದ ಪಿ. ಅಹಮದ್ ಅವರು ಮತ್ತು  ತಾಯಿ ಚೈನಾಬಿ ಅವರು. ಸಾರಾ ಅವರ ಪ್ರಾಥಮಿಕ ವಿದ್ಯಾಭ್ಯಾಸ ಅವರ ಹುಟ್ಟಿದೂರಿನಲ್ಲೇ ನೆರವೇರಿತು.  ಮುಂದೆ ಅವರು ಹೈಸ್ಕೂಲುವರೆಗೆ ಕಲಿತದ್ದು ಕಾಸರಗೋಡಿನಲ್ಲಿ. […]

1 2