ಸಾಹಿತ್ಯ ಸಮ್ಮೇಳನ-೭೫ : ಚಿತ್ರದುರ್ಗ
ಜನವರಿ, ೨00೯

೭೫ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಎಲ್. ಬಸವರಾಜು ಕನ್ನಡದಲ್ಲಿ ಶ್ರೇಷ್ಠ ವಿದ್ವಾಂಸರಾಗಿ ಹಳಗನ್ನಡದಲ್ಲಿ ಪ್ರಭುತ್ವ ಪಡೆದಿದ್ದ ಎಲ್. ಬಸವರಾಜು ಅವರು ಕೋಲಾರದ ಇಡಗೂರಿನಲ್ಲಿ ೭-೧0-೧೯೧೯ರಂದು ಲಿಂಗಪ್ಪ-ಈರಮ್ಮ ದಂಪತಿಗಳಿಗೆ ಸುಪುತ್ರರಾಗಿ ಜನಿಸಿದರು. ಬಾಲ್ಯದಲ್ಲಿ ಬಡತನದ ಬವಣೆಯಿಂದ ಊರಿನ ಭೀಮೇಶ್ವರ ದೇಗುಲದಲ್ಲಿ ಅರ್ಚಕರಾಗಿದ್ದರು. ಸಿದ್ಧಗಂಗೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಕನ್ನಡ ಎಂ.ಎ. ಪದವಿಯನ್ನು […]

ಸಾಹಿತ್ಯ ಸಮ್ಮೇಳನ-೭೪ : ಉಡುಪಿ
ಡಿಸೆಂಬರ್ ೨00೭

೭೪ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಎಲ್.ಎಸ್. ಶೇಷಗಿರಿರಾವ್ ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಪ್ರಬುದ್ಧ ವಿಮರ್ಶಕರೆನಿಸಿರುವ ಎಲ್.ಎಸ್. ಶೇಷಗಿರಿರಾಯರು ಸ್ವಾಮಿರಾವ್-ಕಮಲಾಬಾಯಿ ದಂಪತಿಗಳ ಸುಪುತ್ರರಾಗಿ ೧೬-೨-೧೯೨೫ರಲ್ಲಿ ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ […]

ಸಾಹಿತ್ಯ ಸಮ್ಮೇಳನ-೭೩ : ಶಿವಮೊಗ್ಗ
ಡಿಸೆಂಬರ್ ೨00೬

೭೩ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಕೆ.ಎಸ್. ನಿಸಾರ್ ಅಹಮದ್ ನಿತ್ಯೋತ್ಸವ ಕವಿಯಾಗಿ ಪ್ರಸಿದ್ಧರಾದ ಕೆ.ಎಸ್. ನಿಸಾರ್ ಅಹಮದ್ ಅವರು ಮೈಸೂರು ಸರಕಾರದಲ್ಲಿ ರೆವೆನ್ಯೂ ಅಧಿಕಾರಿಯಾಗಿದ್ದ ಕೆ.ಎಸ್. ಹೈದರ್ ಮತ್ತು ಗೃಹ ವಿಜ್ಞಾನ ಪದವೀಧರೆ ಹಮೀದಾ ಬೇಗಂ ದಂಪತಿಗಳ ಪುತ್ರರು. ಇವರು ಜನಿಸಿದ್ದು ೫-೨-೧೯೩೬ರಂದು. ಬೆಂಗಳೂರಿನಲ್ಲಿ ಪ್ರಾಥಮಿಕ ವಿದ್ಯಾಭ್ಯಾಸವನ್ನು, ಹೊಸಕೋಟೆಯಲ್ಲಿ ಪ್ರೌಢಶಾಲಾ […]

1 2