ಹೊರನಾಡ ಕನ್ನಡಿಗರ ರಾಷ್ಟ್ರೀಯ ಸಮಾವೇಶ

ಅಧ್ಯಕ್ಷರಾದ ಡಾ. ಮನು ಬಳಿಗಾರ್ ಅವರ ಸಮರ್ಥ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತನ್ನ ನೂರೊಂದು ವರ್ಷಗಳ ಇತಿಹಾಸದಲ್ಲಿ, ಪ್ರಪ್ರಥವಾಗಿ “ಹೊರನಾಡ ಕನ್ನಡಿಗರ ರಾಷ್ಟ್ರೀಯ ಸಮಾವೇಶವನ್ನು” ೨೦೧೬ ವರ್ಷದ ಅಕ್ಟೋಬರ್ ೮ ಮತ್ತು ೯ ದಿನಗಳಂದು ದೇಶದ ರಾಜಧಾನಿಯಾದ ನವದೆಹಲಿಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಸಿತು. ಈ ಸಮಾವೇಶಕ್ಕೆ ಮಧ್ಯಪ್ರದೇಶದ ಅಮರಕಂಟಕದಲ್ಲಿರುವ ಇಂದಿರಾಗಾಂಧೀ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಹಾಗೂ ದೆಹಲಿ ಕರ್ನಾಟಕ ಸಂಘಗಳು […]

ಮಾತೃಭಾಷಾ ಶಿಕ್ಷಣ

ಮಾತೃಭಾಷಾ ಶಿಕ್ಷಣದ ವಿಚಾರದಲ್ಲಿ ಸರ್ವೋಚ್ಛ ನ್ಯಾಯಾಲಯವು  ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ, ಸಾಧ್ಯವಿರುವ ಪರಿಹಾರ ಕ್ರಮಗಳ  ಕುರಿತಂತೆ   ಕಾನೂನು ತಜ್ಞರುಗಳಾದ  ಮಾಜಿ ರಾಜ್ಯಪಾಲರೂ  – ನ್ಯಾಯಮೂರ್ತಿಗಳೂ ಆದ ಶ್ರೀ  ರಾಮಾ ಜೋಯಿಸ್, ನ್ಯಾಯಮೂರ್ತಿಗಳಾದ  ಶ್ರೀ ಎ.ಜೆ. ಸದಾಶಿವ, ನ್ಯಾಯಮೂರ್ತಿ ಶ್ರೀ ನಾಗಮೊಹನದಾಸ್,  ಹಿರಿಯ ಸಾಹಿತಿಗಳಾದ ಪ್ರೊ. ಚಂದ್ರಶೇಖರ ಪಾಟೀಲ, […]

ಲೀಲಾದೇವಿ ಆರ್. ಪ್ರಸಾದ್ ಸನ್ಮಾನ

ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಲೇಖಕಿಯರ ಸಂಘದ  ಸಹಯೋಗದಲ್ಲಿ ನಡೆಸುತ್ತಿರುವ ವಿನೂತನ ಕಾರ್ಯಕ್ರಮ ‘ಸಾಧಕರೊಡನೆ ಸಂವಾದ’ದಲ್ಲಿ ಡಾ. ಲೀಲಾದೇವಿ ಆರ್. ಪ್ರಸಾದ್ ಅವರಿಗೆ ಡಾ. ಸುಧಾಮೂರ್ತಿ ಅವರಿಂದ  ಸನ್ಮಾನ.