ಕರ್ಣಾಟಕ ರೀತಿಯನೆಂತು ಬಣ್ಣಿಪೆನು

ಗೋವಿಂದ ವೈದ್ಯ

ಜಾತಿಸಂಕರವಿಲ್ಲ ಜಡದೇಹಿಗಳಿಲ್ಲ
ನೀತಿ ಹೀನರು ಚೋರರಿಲ್ಲ
ಘಾತುಕರಿಲ್ಲ ದುರ್ಜನರಿಲ್ಲ ಕರ್ಣಾಟಕ
ರೀತಿಯನೆಂತು ಬಣ್ಣಿಪೆನು

ತೊರೆಗೂಡಿದ ನದಿ ನದಿಯ ಕಾಲುವೆಗಳು
ಪರಿದು ಕೂಡಿದ ಕೆರೆಯಿಂದ
ಕೆರೆತೊರೆ ನಡಿಯಾರಾಮ ರಂಜಿಸುತಿಹ
ಪುರವಿಹುವಾ ದೇಶದೊಳಗೆ

ಸಾಹಿತ್ಯ: ಗೋವಿಂದ ವೈದ್ಯ
(ಕ್ರಿ.ಶ. 1648 – ಕಂಠೀರವ ನರಸಿಂಹರಾಜ ವಿಜಯ)

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)