೮೪ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಭಾಷಣ – ಡಾ. ಚಂದ್ರಶೇಖರ ಕಂಬಾರ

Kambararu

ಧಾರವಾಡದ ಎಲ್ಲ ಪೂಜ್ಯ ಹಿರಿಯರೇ, ನಾಡಿನ ಸನ್ಮಾನ್ಯರೇ, ಸಾಹಿತ್ಯ ಸಂಸ್ಕೃತಿ ಸಹೃದಯರೇ ನಾನು ನಿಮ್ಮವನು. ಇದೇ ನೆಲದಲ್ಲಿ ನಿಮ್ಮೆದುರಿನಲ್ಲಿಯೇ ಓಡಾಡಿ ನಿಮ್ಮಿಂದಲೇ ನಾಲ್ಕಕ್ಷರ ಕಲಿತು ದೊಡ್ಡವನಾದವನು. ನನಗೆ ಕಲಿಸಿದ ಗುರುಗಳೊಬ್ಬರೂ ಈಗ ನನ್ನೆದುರಿಗಿಲ್ಲ ನಿಜ, ಸಾಲದ್ದಕ್ಕೆ ನನ್ನಿಬ್ಬರು ಸ್ನೇಹಿತರು: ಕಲಬುರ್ಗಿ ಮತ್ತು ಗಿರಡ್ಡಿ ಅವರನ್ನೂ ಕಳೆದುಕೊಂಡು ಹತಾಶ ಭಾವದಿಂದ ನಿಂತ ನನ್ನನ್ನು ಅವರೆಲ್ಲರ ಚೇತನಗಳು ಆಶೀರ್ವದಿಸುತ್ತಿವೆಯೆಂಬ ನಂಬಿಕೆಯಿಂದ ಒಂದೆರಡು ನುಡಿಗಳನ್ನಾಡುತ್ತೇನೆ; ಸಹನೆಯಿಂದ ಕೇಳುವಿರಾಗಿ ನಂಬಿದ್ದೇನೆ.

84-bhashana

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)