“ಅನ್ನದ ಭಾಷೆಯಾಗಿ ಕನ್ನಡ”: ಕನ್ನಡಿಗರಿಗೆ ಉದ್ಯೋಗಾವಕಾಶ

“ಕನ್ನಡಿಗರಿಗೆ ಉದ್ಯೋಗಾವಕಾಶ ದೊರಕಿಸಿಕೊಡಬೇಕು” ಎಂಬುದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮನು ಬಳಿಗಾರ್ ಅವರ  ಮಹತ್ವದ ಯೋಜನೆಗಳಲ್ಲೊಂದಾಗಿದೆ.  ಈ  ನಿಟ್ಟಿನಲ್ಲಿ ‘ಸಿ’ ಮತ್ತು ‘ಡಿ’ ವಿಭಾಗದ  ಉದ್ಯೋಗಗಳ ಆಕಾಂಕ್ಷಿ ಕನ್ನಡಿಗರಿಂದ  ವಿವರಗಳನ್ನು ಪಡೆದು ಆ ವಿವರಗಳನ್ನು ಕನ್ನಡ ನಾಡಿನಲ್ಲಿರುವ ಎಲ್ಲಾ ರಾಷ್ಟ್ರೀಯ ಮತ್ತು ಬಹುರಾಷ್ಟ್ರೀಯ ಸಂಸ್ಥೆಗಳಿಗೆ ತಲುಪಿಸುವ […]