ರಾಷ್ಟ್ರಕವಿ ಜಿ. ಎಸ್. ಶಿವರುದ್ರಪ್ಪನವರು

ಫೆಬ್ರವರಿ 7, 1926ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಹುಟ್ಟಿದ ಜಿ. ಎಸ್. ಶಿವರುದ್ರಪ್ಪ (ಜೀಯೆಸ್ಸೆಸ್) ಈ ನಾಡಿನಲ್ಲಿ ವ್ಯಾಪಕವಾಗಿ ಸಂಚರಿಸಿದ್ದವರು.  ಪ್ರವಾಸ ಪ್ರೀತಿಯ ಜೀಯೆಸ್ಸೆಸ್ ಈ ಸುತ್ತುವಿಕೆಯಿಂದ ಬಹುಶ್ರುತತೆಯನ್ನು, ಸಮಚಿತ್ತವನ್ನು, ಜನಸಂಪರ್ಕವನ್ನು ಪಡೆದಿದ್ದರು.    ಸೃಜನ, ವಿಮರ್ಶೆ, ಮೀಮಾಂಸೆ, ಅಧ್ಯಯನ, ಅಧ್ಯಾಪನ, ಆಡಳಿತ, ಸಂಘಟನೆ – ಈ ಮುಂತಾದ ಸಾಂಸ್ಕೃತಿಕ ನೆಲೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಕನ್ನಡ ಸಂಸ್ಕೃತಿಯ ಚಲನಶೀಲತೆಗೆ ತಮ್ಮ ಕೊಡುಗೆ ನೀಡುತ್ತ ಬಂದ ಮುಖ್ಯರಲ್ಲಿ ಒಬ್ಬರಾಗಿದ್ದಾರೆ.  ಡಾ. […]

ದೊಡ್ಡರಂಗೇಗೌಡ

ಮಹಾನ್ ವಿದ್ವಾಂಸ, ಕವಿ, ಪ್ರಾಧ್ಯಾಪಕ, ಚಲನಚಿತ್ರ ಸಾಹಿತಿ, ಉಪನ್ಯಾಸಕ ಹೀಗೆ ಹಲವು ರೀತಿಯಲ್ಲಿ ಶೋಭಾಯಮಾನರಾಗಿ ಕನ್ನಡ ನಾಡಿನಲ್ಲಿ ಪ್ರಕಾಶಮಾನರಾಗಿದ್ದು, ಇವೆಲ್ಲ ಗುಣಗಳನ್ನೂ ಸವಿಪಾಕವಾಗಿ ಎಂಬಂತೆ ಸರಳ ಸಜ್ಜನಿಕೆಯಲ್ಲಿ ಬೆಸೆದಂತಿರುವ ನಮ್ರತೆಯ ಹಿರಿಯ ಚೇತನರು ದೊಡ್ಡರಂಗೇಗೌಡರು.       ಶ್ರೀಯುತ ರಂಗೇಗೌಡರು ಮತ್ತು ಅಕ್ಕಮ್ಮನವರ ಮಗನಾಗಿ ಫೆಬ್ರುವರಿ 7, 1946ರಲ್ಲಿ ಜನಿಸಿದ  ದೊಡ್ಡರಂಗೇಗೌಡರು ಕುರುಬರ ಹಳ್ಳಿ, ಬಡವನ ಹಳ್ಳಿ, ಮಧುಗಿರಿ, ತುಮಕೂರು ಹಾಗೂ […]

ಹಾ.ಮಾ. ನಾಯಕ್

ಡಾ. ಹಾ. ಮಾ. ನಾಯಕರ ಪೂರ್ತಿ ಹೆಸರು ಹಾರೋಗದ್ದೆ ಮಾನಪ್ಪ ನಾಯಕ.  ಹಾಮಾನಾ ಎಂಬುದು ಅವರ ಕಾವ್ಯನಾಮ.  ಅವರ ಒಟ್ಟು ಬದುಕಿನ ಕಾಯಕದಲ್ಲಿ,  ಸಿಂಹಪಾಲು ಕನ್ನಡದ ಕೈಂಕರ್ಯಕ್ಕೆ, ಪರಿಚಾರಿಕೆಗೆ ಮೀಸಲು.  ‘ಕನ್ನಡ ನನ್ನ ಮೊದಲ ಪ್ರೀತಿ, ಎರಡನೆಯ ಪ್ರೀತಿಯೂ ಅದೇ’ ಎಂಬುದು ಅವರ ನಿಲುವು. ಅವರ ಬದುಕು ಕೂಡ […]

ಕೆ.ಎಸ್. ನಿಸಾರ್ ಅಹಮದ್

‘ನಿತ್ಯೋತ್ಸವ’ದ ಕವಿ ಡಾ. ಕೆ. ಎಸ್. ನಿಸಾರ್ ಅಹಮದ್ ಅವರ ಹುಟ್ಟು ಹಬ್ಬ ಫೆಬ್ರುವರಿ 5 ರಂದು. ಜೋಗದ ಸಿರಿಬೆಳಕಿನಲ್ಲಿ ಹಾಡನ್ನು ಹಾಡಿಕೊಂಡಾಗಲೆಲ್ಲಾ ಅದೇನೋ ತುಂಬು ಆನಂದ ಸಿಗುತ್ತದೆ.  ಬೆಣ್ಣೆ ಕದ್ದ ನಮ್ಮ ಕೃಷ್ಣ ನೆನೆದಾಗಲೆಲ್ಲ ಆ ಕೃಷ್ಣ ನಮ್ಮ  ಕಣ್ಣ ಮುಂದೆಯೇ ಇಲ್ಲೇ ಎಲ್ಲೋ ಓಡಾಡುತ್ತಿರುವಂತೆ ಭಾಸವಾಗುತ್ತದೆ.  […]

ಬಿ.ಜಿ.ಎಲ್. ಸ್ವಾಮಿ

ಫೆಬ್ರವರಿ 5,  1916 ಮಹಾನ್ ಸಸ್ಯಶಾಸ್ತ್ರಜ್ಞ, ಸಂಶೋಧಕ, ಶಿಕ್ಷಕ, ಕನ್ನಡ ಸಾಹಿತ್ಯದ ವಿನೋದಪೂರ್ಣ, ವಿಚಾರಪೂರ್ಣ ಹಾಗೂ ವೈಜ್ಞಾನಿಕ ಮಹಾನ್ ಬರಹಗಾರ ಡಾ. ಬಿ.ಜಿ. ಎಲ್ ಸ್ವಾಮಿ ಅವರ ಹುಟ್ಟಿದ ದಿನ. A Botanist with big ‘B’  ಎಂದು ಕೇಂಬ್ರಿಜ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಕಾರ್ನರ್ ಅವರಿಂದ ಪ್ರಶಂಸಿತರಾದ ಬಿ.ಜಿ.ಎಲ್. […]

ಸಿದ್ಧಲಿಂಗಯ್ಯ

ಸಿದ್ಧಲಿಂಗಯ್ಯ ಕವಿ ಸಿದ್ಧಲಿಂಗಯ್ಯನವರು ಬಡ ಕುಟುಂಬವೊಂದರಲ್ಲಿ  ದೇವಯ್ಯ ಮತ್ತು ವೆಂಕಟಮ್ಮನವರ ಪುತ್ರರಾಗಿ 1954 ರ ಫೆಬ್ರವರಿ 3 ರಂದು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಮಂಚನಬೆಲೆಯಲ್ಲಿ ಜನಿಸಿದರು. ಮಾಗಡಿಯ ಹೊಸಹಳ್ಳಿಯ ಬಿಸಿಲಮ್ಮನ ಗುಡಿಯಲ್ಲಿ ಅಕ್ಷರಾಭ್ಯಾಸ ಪ್ರಾರಂಭಿಸಿದ ಸಿದ್ಧಲಿಂಗಯ್ಯನವರು  1974ರ ವರ್ಷದಲ್ಲಿ ಬೆಂಗಳೂರಿನ ಸರಕಾರಿ ಕಲಾಕಾಲೇಜಿನಿಂದ ಬಿ.ಎ. ಆನರ್ಸ್ (ಐಚ್ಛಿಕ […]

ದ. ರಾ. ಬೇಂದ್ರೆ

ಅಂಬಿಕಾತನಯದತ್ತ ಕಾವ್ಯನಾಮದಿಂದ ಕನ್ನಡಿಗರ ಮನೆಮಾತಾಗಿರುವ ದತ್ತಾತ್ರೆಯ ರಾಮಚಂದ್ರ ಬೇಂದ್ರೆಯವರು 31ನೆ ಜನವರಿ 1896ರಂದು ಧಾರವಾಡದ ಪೋತನೀಸರ ಓಣಿಯಲ್ಲಿರುವ ಗುಣಾರಿಯವರ ಮನೆಯಲ್ಲಿ ಹುಟ್ಟಿದರು.  ಅವರ ತಂದೆ ರಾಮಚಂದ್ರ ಪಂತರು.  ತಾಯಿ ಅಂಬೂ ತಾಯಿ.  ತಂದೆಯವರು ತೀರಿಕೊಂಡ ಮೇಲೆ ತನ್ನ ಇನ್ನೊಬ್ಬ ಚಿಕ್ಕಪ್ಪ ಬಂಡೋಪಂತರ ಆಶ್ರಯದಲ್ಲಿ ಬೇಂದ್ರೆಯವರ ಬಡಕುಟುಂಬ ಆಸರೆ ಪಡೆಯಿತು.  […]

ಕೆ.ಎಸ್. ನರಸಿಂಹಸ್ವಾಮಿ

ಕೆ. ಎಸ್. ನರಸಿಂಹಸ್ವಾಮಿ ‘ಮೈಸೂರು ಮಲ್ಲಿಗೆ’ ಅಂದರೆ ಕೆ. ಎಸ್. ನರಸಿಂಹಸ್ವಾಮಿಗಳು.  ಮೈಸೂರು ಮತ್ತು ಮಲ್ಲಿಗೆಯನ್ನೂ ಮೀರಿ ನೆನಪಿಗೆ ಬರುವಷ್ಟು ಅವರು ಕನ್ನಡ ಜನಮಾನಸದಲ್ಲಿ ವಿರಾಜಿತರು.  ಕನ್ನಡದ ಕವಿಯೊಬ್ಬರು ಯಾವುದೇ ಪಾಂಡಿತ್ಯವಿಲ್ಲದವನನ್ನೂ ತಮ್ಮ ಕೃತಿಗಳ ಮೂಲಕ ಆತ್ಮೀಯವಾಗಿ ಸೆಳೆದ ಒಂದು ಅಪೂರ್ವತೆ ಇದ್ದರೆ ಅದು ಕೆ. ಎಸ್. ನರಸಿಂಹ […]

ಕೆ. ವಿ. ಅಯ್ಯರ್

ಕನ್ನಡ ನಾಡು ಕಂಡ ಅತ್ಯಂತ ವಿಶೇಷ ವ್ಯಕ್ತಿಗಳಲ್ಲಿ ಪ್ರೊ. ಕೆ.ವಿ. ಅಯ್ಯರ್ ಅವರೂ ಒಬ್ಬರು. ಅವರು ಜನಿಸಿದ್ದು ಜನವರಿ 8, 1894ರ ವರ್ಷದಲ್ಲಿ.  ಅವರು ವೃತ್ತಿಯಿಂದ ದೈಹಿಕ ಶಿಕ್ಷಣ ತಜ್ಞರಾದರೂ ಪ್ರವೃತ್ತಿಯಿಂದ ಸಾಹಿತಿಗಳಾಗಿದ್ದವರು.  ಬಾಲ್ಯದಲ್ಲಿ ತೀವ್ರ ಬಡತನ  ಅನುಭವಿಸಿದ ಅಯ್ಯರ್ ಅವರು ಒಂದು ಹೊಟೆಲಿನಲ್ಲಿ  ದಿನಾಲೂ ದೊಡ್ಡ ದೊಡ್ಡ […]

ಗಳಗನಾಥ

ಗಳಗನಾಥ ಎಂದೊಡನೆ ನಮಗೆ ನೆನಪಾಗುವುದು  ಹಾವೇರಿ ಸಮೀಪದ ಒಂದು ಗ್ರಾಮ. ಇಲ್ಲಿ ಪ್ರಸಿದ್ಧವಾದ ಚಾಲುಕ್ಯರು ಕಟ್ಟಿಸಿದ ಗಳಗೇಶ್ವರ ಶಿವನ ದೇವಾಲಯವಿದೆ. ಈ ಅಧಿದೇವತೆಯ ಹೆಸರೇ ಆ ಗ್ರಾಮಕ್ಕೆ ಬಂದು ಗಳಗನಾಥವೆಂದಾಯಿತು.   ಈ ಪ್ರದೇಶದಲ್ಲಿ ತುಂಗಭದ್ರಾ ಮತ್ತು ವರದಾ ನದಿಗಳ ಸಮಾಗಮವಾಗುತ್ತದೆ. ಈ ಪ್ರದೇಶದ ಮೊದಲ ಹೆಸರು ’ಪಲ್ಲುಣಿ’.  ಈ  […]

1 2 3 4