ಮೊದಲ ಕನ್ನಡ ನಿಘಂಟನ್ನು ರಚಿಸಿದ ಕಿಟಲ್ ಕುಟುಂಬದವರನ್ನು ಭೇಟಿ ಮಾಡಿದ ನಾಡೋಜ ಡಾ.ಮಹೇಶ ಜೋಶಿ

ಮೊದಲ ಕನ್ನಡ ನಿಘಂಟನ್ನು ರಚಿಸಿದ ಕಿಟಲ್ ಕುಟುಂಬದವರನ್ನು ಭೇಟಿ ಮಾಡಿದ ನಾಡೋಜ ಡಾ.ಮಹೇಶ ಜೋಶಿ ಬೆಂಗಳೂರು: ಜರ್ಮನಿಯ ಪ್ರವಾಸದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಕನ್ನಡದ ಮೊದಲ ನಿಘಂಟನ್ನು ರಚಿಸಿದ ಫರ್ಡಿನ್ಯಾಂಡ್ ಕಿಟಲ್ ಅವರ ಕುಟುಂಬದವರನ್ನು ಭೇಟಿ ಮಾಡಿ ಕಿಟಲ್ ನಿಘಂಟಿನ ಪ್ರತಿಯನ್ನು ಅವರಿಗೆ […]

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಾಡೋಜ ಡಾ.ಕಮಲಾ ಹಂಪನಾ ಅವರಿಗೆ ನುಡಿ ಗೌರವ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಾಡೋಜ ಡಾ.ಕಮಲಾ ಹಂಪನಾ ಅವರಿಗೆ ನುಡಿ ಗೌರವ ಬೆಂಗಳೂರು: ಇತ್ತೀಚೆಗೆ ನಮ್ಮನ್ನು ಅಗಲಿದ ಮೇರು ಬರಹಗಾರ್ತಿ, ಸಂಶೋಧಕಿ ನಾಡೋಜ ಡಾ.ಕಮಲಾ ಹಂಪನಾ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು 12ನೆಯ ಜುಲೈ ಶುಕ್ರವಾರದಂದು ‘ನುಡಿ ಗೌರವ’ ಸಲ್ಲಿಸಲಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ […]

ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಛೇರಿಗೆ ತಾತ್ಕಾಲಿಕ ನೇಮಕಾತಿ

ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಛೇರಿಗೆ ತಾತ್ಕಾಲಿಕ ನೇಮಕಾತಿ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಶತಮಾನವನ್ನು ಕಂಡಿರುವ ಕನ್ನಡಿಗರ ಮಾತೃಸಂಸ್ಥೆ. ರಾಜಾಶ್ರಯದಿಂದ ಹಿಡಿದು ಇಂದಿನ ಪ್ರಜಾಪ್ರಭುತ್ವದವರೆಗೂ ಕನ್ನಡ-ಕನ್ನಡಿಗ-ಕರ್ನಾಟಕದ ಹಿತವನ್ನು ಕಾಪಾಡುತ್ತಾ ಬಂದಿರುವುದು ಈ ಸಂಸ್ಥೆಯ ಹೆಗ್ಗಳಿಕೆ. ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು […]

ಅನೇಕತೆಯಲ್ಲಿ ‘ಏಕತೆ’ಯನ್ನು ಸಾರಿದ ಸಂತ ಶ್ರೇಷ್ಠರು ಸಂತ ಶಿಶುನಾಳ ಶರೀಫರು: ನಾಡೋಜ ಡಾ.ಮಹೇಶ ಜೋಶಿ

ಅನೇಕತೆಯಲ್ಲಿ ‘ಏಕತೆ’ಯನ್ನು ಸಾರಿದ ಸಂತ ಶ್ರೇಷ್ಠರು ಸಂತ ಶಿಶುನಾಳ ಶರೀಫರು: ನಾಡೋಜ ಡಾ.ಮಹೇಶ ಜೋಶಿ ಬೆಂಗಳೂರು: ಬದುಕಿನ ಹಿರಿಮೆಯನ್ನು ಅರಿತು, ಸಮಾಜದಲ್ಲಿನ ತಾರತಮ್ಯಗಳ ನಿವಾರಣೆಗೆ ಶ್ರಮಿಸಿ ಜಾತಿ ಮತಗಳ ಗಡಿದಾಟಿ ಸಂತಶ್ರೇಷ್ಟ ಎನ್ನಿಸಿ ಕೊಂಡವರು ಸಂತ ಶಿಶುನಾಳ ಶರೀಫರು. ಕಳಸದ ಗುರು ಗೋವಿಂದ ಭಟ್ಟರಿಂದ ಉಪದೇಶವನ್ನು ಪಡೆದುಕೊಂಡು ಎರಡೂ […]

ವಚನ ಸಾಹಿತ್ಯದ ವಿರಾಟ್ ಸ್ವರೂಪವನ್ನು ತೋರಿಸಿ ಕೊಟ್ಟ ಫ.ಗು.ಹಳಕಟ್ಟಿ: ನಾಡೋಜ ಡಾ.ಮಹೇಶ ಜೋಶಿ

ವಚನ ಸಾಹಿತ್ಯದ ವಿರಾಟ್ ಸ್ವರೂಪವನ್ನು ತೋರಿಸಿ ಕೊಟ್ಟ ಫ.ಗು.ಹಳಕಟ್ಟಿ: ನಾಡೋಜ ಡಾ.ಮಹೇಶ ಜೋಶಿ ಬೆಂಗಳೂರು: ವಚನ ಸಾಹಿತ್ಯದ ವಿರಾಟ್ ಸ್ವರೂಪವನ್ನು ತೋರಿಸಿ ಕೊಟ್ಟ ಫ.ಗು.ಹಳಕಟ್ಟಿಯವರು ಸಹಜವಾಗಿಯೇ ವಚನಪಿತಾಮಹ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ.ಡಾ.ಮಹೇಶ ಜೋಶಿಯವರು ತಿಳಿಸಿದರು. ಅವರಿಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ […]

87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ‘ಮಹಾಪೋಷಕ’ರಾಗಿ ಆದಿಚುಂಚನಗಿರಿ ಜಗದ್ಗುರುಗಳಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳು

87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ‘ಮಹಾಪೋಷಕ’ರಾಗಿ ಆದಿಚುಂಚನಗಿರಿ ಜಗದ್ಗುರುಗಳಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳು ಬೆಂಗಳೂರು: ಅಕ್ಕರೆಯ ನಾಡು ಸಕ್ಕರೆಯ ಬೀಡು ಮಂಡ್ಯದಲ್ಲಿ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಯೋಜಿತವಾಗಿದ್ದು ಡಿಸಂಬರ್ 20,21,22ರಂದು ಶುಕ್ರವಾರ, ಶನಿವಾರ, ಭಾನುವಾರ ನಡೆಯಲಿದೆ. ಮೂವತ್ತು ವರ್ಷಗಳ ನಂತರ ಮಂಡ್ಯದಲ್ಲಿ ಅಯೋಜಿತವಾಗಿರುವ […]

ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ನಮಗೆಲ್ಲರಿಗೂ ಮಾದರಿ: ನಾಡೋಜ ಡಾ.ಮಹೇಶ ಜೋಶಿ

ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ನಮಗೆಲ್ಲರಿಗೂ ಮಾದರಿ: ನಾಡೋಜ ಡಾ.ಮಹೇಶ ಜೋಶಿ ಬೆಂಗಳೂರು: ಬೆಂಗಳೂರು ನಗರವನ್ನು ನಿರ್ಮಿಸಿದ ನಾಡಪ್ರಭು ಕೆಂಪೇಗೌಡರು ಕೆರೆಗಳು ಮತ್ತು ಸಾಲುಮರಗಳಿಂದ ತಂಪಾದ ಹವೆ ಉಂಟಾಗುವಂತೆ ಅತ್ಯಂತ ಮಾದರಿಯಾಗಿ ಬೆಂಗಳೂರು ನಗರವನ್ನು ನಿರ್ಮಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಅಭಿಪ್ರಾಯ ಪಟ್ಟರು. […]

ಜೈನರು ಕನ್ನಡ ಸಾಹಿತ್ಯಕ್ಕೆ ಭದ್ರ ಬುನಾದಿಯನ್ನು ಹಾಕಿದರು: ನಾಡೋಜ ಡಾ.ಮಹೇಶ ಜೋಶಿ

ಜೈನರು ಕನ್ನಡ ಸಾಹಿತ್ಯಕ್ಕೆ ಭದ್ರ ಬುನಾದಿಯನ್ನು ಹಾಕಿದರು: ನಾಡೋಜ ಡಾ.ಮಹೇಶ ಜೋಶಿ ಬೆಂಗಳೂರು: ಕನ್ನಡ ಸಾಹಿತ್ಯಕ್ಕೆ ಜೈನರು ಭದ್ರ ಬುನಾದಿಯನ್ನು ಹಾಕಿಕೊಟ್ಟರು. ಅದರ ಅಡಿಪಾಯದ ಮೇಲೆ ನಮ್ಮ ಭವ್ಯ ಸಾಹಿತ್ಯ ಸೌಧ ನಿರ್ಮಾಣಗೊಂಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಳಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಹೇಳಿದರು. ಅವರು ಇಂದು […]

೨೦೨೪-೨೫ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನ

೨೦೨೪-೨೫ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನ ಅಪ್ಲಿಕೇಶನ್ ೨೦೨೪-೨೦೨೫ ಪರೀಕ್ಷೆಗಳ ನಿಯಮಾವಳಿ ಬೆಂಗಳೂರು: ಜನ ಸಾಮಾನ್ಯರಲ್ಲಿ ಅದರಲ್ಲಿಯೂ ವಿಶೇಷವಾಗಿ ಕನ್ನಡ ಯುವಜನತೆಯಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ಆಸಕ್ತಿ ಮೂಡಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿದ್ದ ಬಿ.ಎಂ.ಶ್ರೀಯವರು […]

ರಾಜಕೀಯದಲ್ಲಿ ಸಾಹಿತ್ಯವಿರ ಬೇಕೆ ಹೊರತು ಸಾಹಿತ್ಯದಲ್ಲಿ ರಾಜಕೀಯವಿರ ಬಾರದು: ನಾಡೋಜ ಡಾ.ಮಹೇಶ ಜೋಶಿ ವಿಶ್ಲೇಷಣೆ

ರಾಜಕೀಯದಲ್ಲಿ ಸಾಹಿತ್ಯವಿರ ಬೇಕೆ ಹೊರತು ಸಾಹಿತ್ಯದಲ್ಲಿ ರಾಜಕೀಯವಿರ ಬಾರದು: ನಾಡೋಜ ಡಾ.ಮಹೇಶ ಜೋಶಿ ವಿಶ್ಲೇಷಣೆ ಬೆಂಗಳೂರು: ಸಾಹಿತ್ಯ ರಾಜಕೀಯವನ್ನು ಎಚ್ಚರಿಸುವ ಶಕ್ತಿಯಾಗ ಬೇಕೆಂದು ರಾಷ್ಟ್ರಕವಿ ಕುವೆಂಪು ಅವರ ಬಯಸಿದ್ದರು. ‘ಅಖಂಡ ಕರ್ನಾಟಕ:ಅಲ್ತೊ ನಮ್ಮ ನಾಲ್ಕು ದಿನದ ರಾಜಕೀಯ ನಾಟಕ!ಇಂದು ಬಂದು ನಾಳೆ ಸಂದುಹೋಹ ಸಚಿವ ಮಂಡಲರಚಿಸುವೊಂದು ಕೃತಕವಲ್ತೊ ಸಿರಿಗನ್ನಡ […]

1 2 3 18