ಕನ್ನಡದ ಜ್ಞಾನಸೀಮೆಯನ್ನು ವಿಸ್ತರಿಸಿದ ವರಕವಿ ಬೇಂದ್ರೆ: ನಾಡೋಜ ಡಾ.ಮಹೇಶ ಜೋಶಿ

ಬೆಂಗಳೂರು: ಬೇಂದ್ರೆಯವರ ದೃಷ್ಟಿ ‘ಬಡತನ ಸಿರಿತನ ಕಡೇತನಕ ಉಳಿದಾವೇನ’ ಎಂಬುದು.  ಅಲ್ಲದೆ ಅವರ ಕಾವ್ಯದ ಮೂಲದೃಷ್ಟಿ – ಎನ್ನಪಾಡೆನಗಿರಲಿ ಅದರ ಹಾಡನ್ನಷ್ಟೇ ನೀಡುವೆನು ರಸಿಕ ನಿನಗೆ – ಎಂಬ ರಸಯೋಗಿಯ ಸಂಕಲ್ಪದಿಂದ ಪ್ರಚೋದಿತವಾದದ್ದು.  ರಸವೆ ಜನನ ವಿರಸ ಮರಣ ಸಮರಸವೇ ಜೀವನ ಎಂದು ಬದುಕನ್ನು ಎದೆಗಪ್ಪಿಕೊಂಡು ಅರಳಿದ ಕಾವ್ಯಚೇತನ […]

ಫೆಬ್ರವರಿ 7,8 ಮತ್ತು 9 ರಂದು ಕನ್ನಡ ಸಾಹಿತ್ಯ ಪರಿಷತ್ತಿನಕನ್ನಡ ಪ್ರವೇಶ, ಕಾವ, ಜಾಣ ಪರೀಕ್ಷೆಗಳು

ಬೆಂಗಳೂರು  : ಜನ ಸಾಮಾನ್ಯರಲ್ಲಿ ಅದರಲ್ಲಿಯೂ ವಿಶೇಷವಾಗಿ ಕನ್ನಡ ಯುವಜನತೆಯಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ಆಸಕ್ತಿ ಮೂಡಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿದ್ದ ಬಿ.ಎಂ.ಶ್ರೀಯವರು ರೂಪಿಸಿದ ಮುಖ್ಯ ಯೋಜನೆ ಕನ್ನಡ ಸಾಹಿತ್ಯ ಪರೀಕ್ಷೆಗಳು. 1940ರ ಜೂನ್ ತಿಂಗಳಿನಿಂದ `ಕನ್ನಡ ಅಣುಗ’, ಕನ್ನಡ ಕಾವ, ಕನ್ನಡ ಜಾಣ […]

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿತ :  ನಾಡೋಜ ಡಾ.ಮಹೇಶ ಜೋಶಿ ಆತಂಕ

ಬೆಂಗಳೂರು : ಪ್ರಥಮ್ ಎಂಬ ಸ್ವಯಂ ಸೇವಾ ಸಂಸ್ಥೆ ವಾರ್ಷಿಕ ಶೈಕ್ಷಣಿಕ ಪ್ರಗತಿ ಸಮೀಕ್ಷಾ ವರದಿಯ ಪ್ರಕಾರ ಸರ್ಕಾರಿ ಶಾಲೆಗಳಲ್ಲಿನ ದಾಖಲಾತಿಯ ಪ್ರಮಾಣ ಹಿಮ್ಮುಖವಾಗಿರುವುದು ಆತಂಕತದ ಬೆಳವಣಿಗೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ. ಕನ್ನಡ ಉಳಿದು ಬೆಳೆಯುತ್ತಿರುವುದು ಸರ್ಕಾರಿ ಶಾಲೆಗಳ ಮೂಲಕ. […]

ಬೇಂದ್ರೆ, ಕುವೆಂಪು ಸಾಹಿತ್ಯಕ್ಕೆ ಹೊಸ ನೆಲೆಗಳನ್ನು ನೀಡಿದ್ದ ನಾಡೋಜ ಡಾ.ಜಿ.ಕೃಷ್ಣಪ್ಪ: ನಾಡೋಜ ಡಾ.ಮಹೇಶ ಜೋಶಿ ನುಡಿ ನಮನ

ಬೆಂಗಳೂರು: ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಳ್ಳುವ ಕೆಲವು ದಿನಗಳ ಹಿಂದಷ್ಟೇ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಗೆ ಭೇಟಿ ನೀಡಿ ಸುದೀರ್ಘವಾಗಿ ನನ್ನೊಂದಿಗೆ ಬೇಂದ್ರೆ ಕಾವ್ಯದ ನೆಲೆಗಳನ್ನು ಚರ್ಚಿಸಿದ್ದ ಬೇಂದ್ರೆ ಕೃಷ್ಣಪ್ಪ ‘ ಎಂದೇ ಹೆಸರಾಗಿದ್ದ ಡಾ.ಜಿ.ಕೃಷ್ಣಪ್ಪ ಇನ್ನಿಲ್ಲ ಎನ್ನುವ ಸುದ್ದಿ ನಿಜಕ್ಕೂ ಆಘಾತಕಾರಿಯಾಗಿದೆ ಎಂದು […]

ಕನ್ನಡ ಸಾಹಿತ್ಯ ಪರಿಷತ್ತನ್ನು ಬಹುಮುಖಿಯಾಗಿ ಬೆಳೆಸಿದ ಸಾ. ಶಿ. ಮರುಳಯ್ಯ :ನಾಡೋಜ ಡಾ.ಮಹೇಶ ಜೋಶಿ ವಿಶ್ಲೇಷಣೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿಗೆ ಪರಂಪರೆಯ ಜೊತೆಗೆ ಆಧುನಿಕತೆಯ ಸ್ಪರ್ಶವನ್ನು ನೀಡಿದ ಸಾ.ಶಿ.ಮರುಳಯ್ಯನವರು ಪರಿಷತ್ತನ್ನು ಬಹುಮುಖಿಯಾಗಿ ಬೆಳೆಸಿದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ವಿಶ್ಲೇಷಿಸಿದರು, ಅವರು ಇಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಯೋಜನೆಗೊಂಡಿದ್ದ ಸಾ.ಶಿ.ಮರುಳಯ್ಯನವರ  94ನೆಯ ಜನ್ಮದಿನೋತ್ಸದವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಸಾ.ಶಿ.ಮರುಳಯ್ಯನವರೊಂದಿಗಿನ ತಮ್ಮ […]

ಭಾರತದ ಸಂವಿಧಾನ ನಮ್ಮ ಅಸ್ಮಿತೆ: ನಾಡೋಜ ಡಾ.ಮಹೇಶ ಜೋಶಿ

ಬೆಂಗಳೂರು: ಭಾರತದ ಸಂವಿಧಾನವು ಜಗತ್ತಿನಲ್ಲಿಯೇ ಶ್ರೇಷ್ಟವಾದದ್ದು ಎನ್ನುವ ಹೆಗ್ಗಳಿಕೆಯನ್ನು ಪಡೆದಿದ್ದು, ಇದರ ಭದ್ರ ಬುನಾದಿಯ ಮೇಲೆ ನಮ್ಮ ಶಕ್ತಿಯುತ ಪ್ರಜಾಪ್ರಭತ್ವ ನಿಂತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಹೇಳಿದರು. ಅವರು ಇಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಏರ್ಪಾಟಾಗಿದ್ದ 76ನೆಯ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. […]

ಖ್ಯಾತ ಬರಹಗಾರ ನಾ.ಡಿಸೋಜ ಅವರ ನಿಧನಕ್ಕೆ ನಾಡೋಜ ಡಾ.ಮಹೇಶ ಜೋಶಿ ತೀವ್ರ ಸಂತಾಪ 

ಪ್ರಕೃತಿ ಕಾಳಜಿಯ ಮನವುಳ್ಳ ಬರಹಗಾರರೆಂದು ಪ್ರಖ್ಯಾತರಾಗಿದ್ದ ನಾರ್ಬರ್ಟ್ ಡಿಸೋಜಾ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ. ನಾ ಡಿಸೋಜ ಅವರು 2014 ವರ್ಷದಲ್ಲಿ ಮಡಿಕೇರಿಯಲ್ಲಿ ನೆಡೆದ 80 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು […]

ಮಲೆನಾಡಿನ ಸಮುದಾಯ ಪ್ರಜ್ಞೆಯ ಲೇಖಕ ನಾ.ಡಿಸೋಜ ನಾಡೋಜ ಡಾ.ಮಹೇಶ ಜೋಶಿ ವಿಶ್ಲೇಷಣೆ

ಪ್ರಕೃತಿ ಕಾಳಜಿಯ ಮನವುಳ್ಳ ಬರಹಗಾರರೆಂದು ಪ್ರಖ್ಯಾತರಾಗಿದ್ದ ನಾರ್ಬರ್ಟ್ ಡಿಸೋಜಾ ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿದ್ದರೂ ಹೋರಾಟದ ವಿಷಯಕ್ಕೆ ಬಂದಾಗ ಮಂಚೂಣಿಯಲ್ಲಿರುತ್ತಿದ್ದರು. ಅವರು 2014 ವರ್ಷದಲ್ಲಿ ಮಡಿಕೇರಿಯಲ್ಲಿ ನಡೆದ 80 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು ಎಂದು ನೆನಪು ಮಾಡಿಕೊಂಡಿರುವ ನಾಡೋಜ ಡಾ.ಮಹೇಶ ಜೋಶಿ ಅವರು […]

ಗಣರಾಜ್ಯೋತ್ಸವದ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣೆಗಳ ‘ವಿಶೇಷ ರಿಯಾಯತಿ ಮಾರಾಟ’

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಕಾರ್ಯ ಚಟುವಟಿಕೆಗಳಲ್ಲಿ ಪುಸ್ತಕ ಪ್ರಕಟಣೆ ಬಹಳ ಮುಖ್ಯವಾದದ್ದು. ಇದುವರೆಗೂ 1,800ಕ್ಕೂ ಹೆಚ್ಚು ಪುಸ್ತಕಗಳನ್ನು ಪರಿಷತ್ತು ಪ್ರಕಟಿಸಿದ್ದು ಅದು ಒಂದು ರೀತಿಯಲ್ಲಿ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯನ್ನೇ ಬಿಂಬಿಸುತ್ತದೆ ಎಂದರೆ ತಪ್ಪಾಗಲಾರದು. ಪರಿಷತ್ತು ಪ್ರಕಟಿಸುವ ಪುಸ್ತಕಗಳು ಎಂದರೆ ಹೂರಣ ಮತ್ತು ಮುದ್ರಣಗಳೆರಡರೆಲ್ಲಿಯೂ ಶ್ರೇಷ್ಠ […]

1 2 3 23