ಹಿರಿಯ ಸಾಹಿತಿ, ಚಿಂತಕ, ಪತ್ರಕರ್ತ ಉದಯ ಧರ್ಮಸ್ಥಳ ಅವರಿಗೆ ಸಂತಾಪ ಸೂಚಿಸಿದ ನಾಡೋಜ ಡಾ. ಮಹೇಶ ಜೋಶಿ

ಹಿರಿಯ ಸಾಹಿತಿ, ಚಿಂತಕ, ಪತ್ರಕರ್ತ ಉದಯ ಧರ್ಮಸ್ಥಳ ಅವರಿಗೆ ಸಂತಾಪ ಸೂಚಿಸಿದ ನಾಡೋಜ ಡಾ. ಮಹೇಶ ಜೋಶಿ ಬೆಂಗಳೂರು: ಹಿರಿಯ ಸಾಹಿತಿ, ಚಿಂತಕ, ಪತ್ರಕರ್ತ, ಪ್ರಕಾಶಕ ಶ್ರೀ ಉದಯ ಧರ್ಮಸ್ಥಳ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಕಂಬನಿ ಮಿಡಿದಿದ್ದಾರೆ. ಆಧ್ಯಾತ್ಮಿಕ […]

ಜವಾಬ್ದಾರಿ ಸ್ಥಾನದಲ್ಲಿ ಇದ್ದವರು ಬೇಜವಾಬ್ದಾರಿಯಾಗಿ ನಡೆದುಕೊಳ್ಳಬಾರದು… ನಾಡೋಜ ಡಾ. ಮಹೇಶ್‌ ಜೋಶಿ

ಜವಾಬ್ದಾರಿ ಸ್ಥಾನದಲ್ಲಿ ಇದ್ದವರು ಬೇಜವಾಬ್ದಾರಿಯಾಗಿ ನಡೆದುಕೊಳ್ಳಬಾರದು… ನಾಡೋಜ ಡಾ. ಮಹೇಶ್‌ ಜೋಶಿ ಬೆಂಗಳೂರು: ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸಿ ಎಂದು ಕಾಲುಕೆರೆದು ಗಡಿ ತಂಟೆಗೆ ನಾಂದಿ ಹಾಡುತ್ತಿರುವ ತೆಲಂಗಾಣಾ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರ ಅಸಂಬದ್ಧ ಹೇಳಿಕೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಖಂಡಿಸುತ್ತದೆ. ಜವಾಬ್ದಾರಿ ಸ್ಥಾನದಲ್ಲಿ ಇರುವವರು ಉಭಯ […]

*ಅಮೃತವರ್ಷಿಣಿ ಎಫ್‌ಎಂ ಚಾನಲ್‌ ಸ್ಥಗಿತದಿಂದ* *ಕಲಾ ಪರಂಪರೆಗೆ ಆಘಾತ: ನಾಡೋಜ ಡಾ. ಮಹೇಶ ಜೋಶಿ*

*ಅಮೃತವರ್ಷಿಣಿ ಎಫ್‌ಎಂ ಚಾನಲ್‌ ಸ್ಥಗಿತದಿಂದ* *ಕಲಾ ಪರಂಪರೆಗೆ ಆಘಾತ: ನಾಡೋಜ ಡಾ. ಮಹೇಶ ಜೋಶಿ* ಬೆಂಗಳೂರು: ಜನಸಾಮಾನ್ಯರಿಗೆ ಅತಿ ಸನಿಹವಾದ ಹೊಣೆಯನ್ನು ಆಕಾಶವಾಣಿ ನಿರ್ವಹಿಸುತ್ತಿದೆ. ನುಡಿ, ಕಲೆ, ಸಂಸ್ಕೃತಿ, ಸಂಗೀತ ಪರಂಪರೆಯನ್ನು ಪ್ರತಿಬಿಂಬಿಸಬೇಕಿದ್ದ ಆಕಾಶವಾಣಿಯ ʻ*ಅಮೃತವರ್ಷಿಣಿʼ ಎಫ್‌ಎಂ ಚಾನಲ್‌* (೧೦೦.೧೦ ಎಫ್‌ ಎಂ) ಅನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿ […]

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಕೆ. ಮಹಾಲಿಂಗಯ್ಯ ನೇಮಕ

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಕೆ. ಮಹಾಲಿಂಗಯ್ಯ ನೇಮಕ ಭಾವಚಿತ್ರ: ಕನ್ನಡಪರ ಸಂಘಟಕರೂ ಹಾಗೂ ಪರಿಷತ್ತಿನ ಹಿತೈಷಿಗಳೂ ಆದ ಶ್ರೀ ಕೆ. ಮಹಾಲಿಂಗಯ್ಯ ಅವರನ್ನು ಗೌರವ ಕಾರ್ಯದರ್ಶಿಯಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಮಹತ್ವದ ಜವಾಬ್ದಾರಿಯನ್ನು ನೀಡಿದ್ದರು. ಕನ್ನಡಿಗರ ಪ್ರಾತಿನಿಧಿಕ […]

ಕನ್ನಡ ಸಾಹಿತ್ಯ ಪರಿಷತ್ತಿನ ಅಲ್ಪಸಂಖ್ಯಾತರ ಪ್ರತಿನಿಧಿಯಾಗಿ ಸರ್ದಾರ್ ಬಲ್ಜಿತ್ ಸಿಂಗ್ ನೇಮಕ

ಕನ್ನಡ ಸಾಹಿತ್ಯ ಪರಿಷತ್ತಿನ ಅಲ್ಪಸಂಖ್ಯಾತರ ಪ್ರತಿನಿಧಿಯಾಗಿ ಸರ್ದಾರ್ ಬಲ್ಜಿತ್ ಸಿಂಗ್ ನೇಮಕ ಬೆಂಗಳೂರು: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ, ಪರಂಪರೆ ಮತ್ತು ಜಾನಪದಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ 107 […]

ಕನ್ನಡ ಸಾಹಿತ್ಯ ಪರಿಷತ್ತಿನ ಆ್ಯಪ್ ಲೋಕಾರ್ಪಣೆ

ಕನ್ನಡ ಸಾಹಿತ್ಯ ಪರಿಷತ್ತಿನ ಆ್ಯಪ್ ಲೋಕಾರ್ಪಣೆ ಭಾವಚಿತ್ರ: ಸಿಎಮ್ ಗ್ರಹಕಚೇರಿ ಕೃಷ್ಣಾದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ ಮೊಬೈಲ್ ಅಪ್ಲಿಕೇನ್ನನ್ನು ಮಾನ್ಯ ಮುಖ್ಯಮಂತ್ರ ಶ್ರೀ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿ ಮಾತನಾಡಿದರು ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಹೊಸ ರೂಪ ಪಡೆಯುತ್ತಿದೆ. ಕನ್ನಡಿಗರ ಹೆಮ್ಮೆಯ ಕನ್ನಡ […]

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಿದ ಸರ್ಕಾರಕ್ಕೆ ಸಮಗ್ರ ಕನ್ನಡಿಗರ ಪರವಾಗಿ ಪರಿಷತ್ತು ಧನ್ಯವಾದಗಳ ಸಲ್ಲಿಕೆ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಿದ ಸರ್ಕಾರಕ್ಕೆ ಸಮಗ್ರ ಕನ್ನಡಿಗರ ಪರವಾಗಿ ಪರಿಷತ್ತು ಧನ್ಯವಾದಗಳ ಸಲ್ಲಿಕೆ

ಕನ್ನಡ ಮರೆತ ಐಸಿಸಿಆರ್‌ ಕ್ರಮಕ್ಕೆ ಕನ್ನಡ ಸಾಹಿತ್ಯ ಪರಿಷತ್‌ ಖಂಡನೆ

ಕನ್ನಡ ಮರೆತ ಐಸಿಸಿಆರ್‌ ಕ್ರಮಕ್ಕೆ ಕನ್ನಡ ಸಾಹಿತ್ಯ ಪರಿಷತ್‌ ಖಂಡನೆ ಬಾವಚಿತ್ರ- ಕನ್ನಡ ಭಾಷೆಯನ್ನು ಬಿಟ್ಟು ಉಳಿದ ಬಾಷೆಯ ಪ್ರಾಧ್ಯಾಪಕರ ಹುದ್ದೆಯ ನೆಮಕಾತಿಗಾಗಿ ಐಸಿಸಿಆರ್‌ ನೀಡಿರುವ ಜಾಹಿರಾತು ಬೆಂಗಳೂರು: ಕನ್ನಡ ಭಾಷೆಯನ್ನು ಕಡೆಗಣಿಸಿದ ಇಂಡಿಯನ್‌ ಕೌನ್ಸಿಲ್‌ ಫಾರ್‌ ಕಲ್ಚರಲ್‌ ರಿಲೇಷನ್‌ (ಐಸಿಸಿಆರ್) ಸಂಸ್ಥೆಯ ನಡೆ ಖಂಡನಿಯ. ಸಂಸ್ಥೆಯು ಇತ್ತೀಚೆಗೆ […]

1 13 14 15 16 17 18