ಕನ್ನಡ ನಾಡಿಗೆ ಮಾಸ್ತಿ ಮತ್ತು ಎಸ್.ಆರ್. ಬೊಮ್ಮಾಯಿಯವರ ಕೊಡುಗೆ
ಕನ್ನಡ ನಾಡಿಗೆ ಮಾಸ್ತಿ ಮತ್ತು ಎಸ್.ಆರ್. ಬೊಮ್ಮಾಯಿಯವರ ಕೊಡುಗೆ ಸ್ಮರಣೀಯ-ನಾಡೋಜ ಡಾ.ಮಹೇಶ ಜೋಶಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಆರ್. ಬೊಮ್ಮಾಯಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿ, ಎಲ್ಲ ಅಧ್ಯಕ್ಷರಿಗೆ ವಿಶೇಷ ಗೌರವ ತೋರಿಸುವುದರೊಂದಿಗೆ ಪರಿಷತ್ತಿನ ಎಲ್ಲಾ ಕಾರ್ಯಚಟುವಟಿಕೆಗಳಿಗೆ ಪ್ರೋತ್ಸಾಹಕರಾಗಿದ್ದರು. ಕೇಂದ್ರದ ಮಾನವ […]