ಫ್ರಾನ್ಸ್ ನಲ್ಲಿ ಕನ್ನಡದ ಕಹಳೆಯನ್ನು ಮೊಳಗಿಸಿದ್ದ ಇತಿಹಾಸತಜ್ಞ ಪಿಯರ್ ಸಿಲ್ವನ್ ಫಿಲಿಯೋಜಾ ಅವರ ನಿಧನಕ್ಕೆ ನಾಡೋಜ ಡಾ.ಮಹೇಶ ಜೋಶಿ ತೀವ್ರ ಸಂತಾಪ

ಬೆಂಗಳೂರು: ಫ್ರಾನ್ಸ್ ನಲ್ಲಿ ಕನ್ನಡದ ಕೀರ್ತಿಯನ್ನು ಎತ್ತಿ ಹಿಡಿದಿದ್ದ ಸಂಸ್ಕೃತ ಮತ್ತು ಕನ್ನಡ ವಿದ್ವಾಂಸ ಪಿಯರ್ ಸಿಲ್ವಿನ್ ಫಿಲಿಯೋಜಾ (89)ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ. ಸಂಸ್ಕೃತದಲ್ಲಿ ಅಪಾರ ಪಾಂಡಿತ್ಯವನ್ನು ಪಡೆದಿದ್ದ ಅವರು ಕನ್ನಡ ನಾಡು ಮತ್ತು ಕನ್ನಡ […]

ಐತಿಹಾಸಿಕ ಯಶಸ್ವಿ ಸಮ್ಮೇಳನ ಸಂಪನ್ನಗೊಳಿಸಿದ್ದಕ್ಕಾಗಿ ಮಂಡ್ಯ ಜನತೆ ಹಾಗೂ ಸಮಸ್ತ ಕನ್ನಡಿಗರಿಗೆ ನಾಡೋಜ ಡಾ.ಮಹೇಶ ಜೋಶಿ ಕೃತಜ್ಞತೆ

ಬೆಂಗಳೂರು: ಮಂಡ್ಯದಲ್ಲಿ ಡಿಸಂಬರ್ 20,21 ಮತ್ತು 22ರಂದು ಅಯೋಜನೆಗೊಂಡಿದ್ದ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನವು ಅಭೂತಪೂರ್ವ ರೀತಿಯಲ್ಲಿ ಯಶಸ್ಸು ಕಂಡಿದೆ. ಸೋದರತೆ, ಸಮನ್ವಯತೆ, ಸಜ್ಜನಿಕೆ, ಸಹಭಾವಕ್ಕೆ ಹೆಸರಾದ ಮಂಡ್ಯ ಜನತೆಯಂತೂ ಇಡೀ ಸಮ್ಮೇಳನವನ್ನು ತಮ್ಮ ಮನೆಯ ಹಬ್ಬದಂತೆ ಭಾವಿಸಿ ಅಭೂತಪೂರ್ವ ಯಶಸ್ಸಿಗೆ ಕಾರಣರಾಗಿದ್ದಾರೆ ಅವರಿಗೆ ಕನ್ನಡ […]

87 ನೆಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಯಾಗುವ 87 ಪುಸ್ತಕಗಳ ವೈಶಿಷ್ಟ್ಯಗಳು

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಕಾರ್ಯ ಚಟುವಟಿಕೆಗಳಲ್ಲಿ ಪುಸ್ತಕ ಪ್ರಕಟಣೆ ಬಹಳ ಮುಖ್ಯವಾದದ್ದು. ಇದುವರೆಗೂ 1,800ಕ್ಕೂ ಹೆಚ್ಚು ಪುಸ್ತಕಗಳನ್ನು ಪರಿಷತ್ತು ಪ್ರಕಟಿಸಿದ್ದು ಅದು ಒಂದು ರೀತಿಯಲ್ಲಿ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯನ್ನೇ ಬಿಂಬಿಸುತ್ತದೆ ಎಂದರೆ ತಪ್ಪಾಗಲಾರದು. ಪರಿಷತ್ತು ಪ್ರಕಟಿಸುವ ಪುಸ್ತಕಗಳು ಎಂದರೆ ಹೂರಣ ಮತ್ತು ಮುದ್ರಣಗಳೆರಡರೆಲ್ಲಿಯೂ ಶ್ರೇಷ್ಠ […]

ಮಂಡ್ಯದಲ್ಲಿ ಆಯೋಜಿತವಾಗಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿದೇಶಿಯರ ಕಲರವ

ಮಂಡ್ಯದಲ್ಲಿ ಆಯೋಜಿತವಾಗಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿದೇಶಿಯರ ಕಲರವ ಬೆಂಗಳೂರು: ಮಂಡ್ಯದಲ್ಲಿ ಅಯೋಜಿತವಾಗಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇದೇ ಮೊಟ್ಟ ಮೊದಲ ಸಲ ದೊಡ್ಡ ಸಂಖ್ಯೆಯಲ್ಲಿ ವಿದೇಶಿ ಕನ್ನಡಿಗರು ಭಾಗವಹಿಸುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು […]

ಮುಖ್ಯಮಂತ್ರಿಗಳನ್ನು ಮಂಡ್ಯದಲ್ಲಿ ಆಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನಿಸಿದ ನಾಡೋಜ ಡಾ.ಮಹೇಶ ಜೋಶಿ

ಬೆಳಗಾವಿ: ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಇಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಕಲಾಪಗಳ ಸಂದರ್ಭದಲ್ಲಿ ಭೇಟಿಯಾಗಿ ಅಧಿಕೃತವಾಗಿ ಆಹ್ವಾನಿಸಿದರು. ಇದಕ್ಕಾಗಿಯೇ ಅವರು ವಿಶೇಷವಾಗಿ ಬೆಳಗಾವಿಗೆ […]

ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಹಿರಿಯ ಬರಹಗಾರ ಡಾ.ಸಿ.ಪಿ.ಕೃಷ್ಣಕುಮಾರ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಅವರ ಮೈಸೂರಿನ ನಿವಾಸದಲ್ಲಿ ಭೇಟಿಯಾಗಿ ಸ್ವಾಗತವನ್ನು ಕೋರಿದರು. 

ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಹಿರಿಯ ಬರಹಗಾರ ಡಾ.ಸಿ.ಪಿ.ಕೃಷ್ಣಕುಮಾರ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಅವರ ಮೈಸೂರಿನ ನಿವಾಸದಲ್ಲಿ ಭೇಟಿಯಾಗಿ ಸ್ವಾಗತವನ್ನು ಕೋರಿದರು. ಸಕಾರಾತ್ಮಕವಾಗಿ ಸಮ್ಮೇಳನದ ಕುರಿತು ಹಲವು ಉಪಯುಕ್ತ ಸಲಹೆಗಳನ್ನು ನೀಡಿ ಸಮ್ಮೇಳನದಲ್ಲಿ ಸಕ್ರಿಯವಾಗಿ […]

ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಅವರ ನಿವಾಸದಲ್ಲಿ ಭೇಟಿಯಾಗಿ ಸ್ವಾಗತವನ್ನು ಕೋರಿದರು

. ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಅವರ ನಿವಾಸದಲ್ಲಿ ಭೇಟಿಯಾಗಿ ಸ್ವಾಗತವನ್ನು ಕೋರಿದರು ಡಾ.ಜಿ.ಪರಮೇಶ್ವರ ಅವರು ಆಸಕ್ತಿಯಿಂದ ವಿವರಗಳನ್ನು ಕೇಳಿದರು. ಗೋಷ್ಟಿಯಲ್ಲಿ ಭಾಗವಹಿಸುವ ಉತ್ಸಾಹವನ್ನೂ […]

‘87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮವಾಗಿ ಬರಬೇಕಾದವರು ನೆನಪಾಗಿ ಉಳಿದರು’ ಎಸ್.ಎಂ.ಕೃಷ್ಣ ಅಗಲುವಿಕೆ ಕುರಿತು ನಾಡೋಜ ಡಾ.ಮಹೇಶ ಜೋಶಿ ತೀವ್ರ ಸಂತಾಪ

ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ನಿಮಿಷಗಳಾದರೂ ಆ ನೆಲದಿಂದ ಬಂದ ದಿಗ್ಗಜ ಎಸ್.ಎಂ.ಕೃಷ್ಣ ಅವರು ಭಾಗವಹಿಸ ಬೇಕು ಎಂದು ಸಾಕಷ್ಟು ಪ್ರಯತ್ನಿಸಿದ್ದೆ. ಇದನ್ನು ಗೋಪ್ಯತೆ ಕಾರಣದಿಂದ ಯಾರೊಂದಿಗೆ ಹಂಚಿ ಕೊಳ್ಳದೆ ಸಂಬಂಧ ಪಟ್ಟವರಿಗೆ ಮಾತ್ರ ತಿಳಿಸಿದ್ದೆ. ಇದಕ್ಕೆ ಸಕಾರಾತ್ಮಕ ಸ್ಪಂದನವೂ ದೊರಕಿತ್ತು. […]

ಕನ್ನಡ ಸಾಹಿತ್ಯ ಪರಿಷತ್ತಿಗೂ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿನ ಆಹಾರ ವ್ಯವಸ್ಥೆಗೂ ಯಾವುದೇ ಸಂಬಂಧವಿಲ್ಲ: ನಾಡೋಜ ಡಾ.ಮಹೇಶ ಜೋಶಿ ಸ್ಪಷ್ಟೀಕರಣ

ಬೆಂಗಳೂರು: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಆಹಾರ ವ್ಯವಸ್ಥೆ ಹಾಗೂ ವಿತರಣೆಯನ್ನು ಮಾಡುವುದಕ್ಕೆ ಜಿಲ್ಲಾ ಮಟ್ಟದಲ್ಲಿ ಸಂಬಂಧಪಟ್ಟ ಸಮಿತಿಗಳಿವೆ ಅದಕ್ಕೂ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿಗೂ ಯಾವುದೇ ಸಂಬಂಧವಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ […]

1 2 3 4 23