ಪತ್ರಿಕಾ ಟಿಪ್ಪಣಿಗಳು
ಭಾರತರತ್ನ ಸಂವಿಧಾನ ಶಿಲ್ಪಿ ಡಾ || ಬಿ .ಆರ್. ಅಂಬೇಡ್ಕರ್ ಸ್ಮರಣೆ .
ಭಾರತರತ್ನ ಸಂವಿಧಾನ ಶಿಲ್ಪಿ ಡಾ || ಬಿ .ಆರ್. ಅಂಬೇಡ್ಕರ್ ಸ್ಮರಣೆ .
೧೦೮ನೆಯ ಸಂಸ್ಥಾಪನಾ ದಿನಾಚರಣೆ ಹಾಗೂ ಶತಮಾನೋತ್ಸವ ದತ್ತಿ ಪ್ರಶಸ್ತಿ
೧೦೮ನೆಯ ಸಂಸ್ಥಾಪನಾ ದಿನಾಚರಣೆ ಹಾಗೂ ಶತಮಾನೋತ್ಸವ ದತ್ತಿ ಪ್ರಶಸ್ತಿ ಸಮಾರಂಭದ ವರದಿ ಮಾಡಲು ತಮ್ಮ ಪತ್ರಿಕೆಯ ವರದಿಗಾರರು ಹಾಗೂ ಛಾಯಾಗ್ರಾಹಕರನ್ನು ಕಳುಹಿಸಿಕೊಡುವ ಬಗ್ಗೆ
೧೦೮ನೆಯ ಸಂಸ್ಥಾಪನಾ ದಿನಾಚರಣೆ ಹಾಗೂ ಶತಮಾನೋತ್ಸವ ದತ್ತಿ ಪ್ರಶಸ್ತಿ ಸಮಾರಂಭ
೧೦೮ನೆಯ ಸಂಸ್ಥಾಪನಾ ದಿನಾಚರಣೆ ಹಾಗೂ ಶತಮಾನೋತ್ಸವ ದತ್ತಿ ಪ್ರಶಸ್ತಿ ಸಮಾರಂಭ
ಕನ್ನಡ ನಾಡಿಗೆ ಮಾಸ್ತಿ ಮತ್ತು ಎಸ್.ಆರ್. ಬೊಮ್ಮಾಯಿಯವರ ಕೊಡುಗೆ
ಕನ್ನಡ ನಾಡಿಗೆ ಮಾಸ್ತಿ ಮತ್ತು ಎಸ್.ಆರ್. ಬೊಮ್ಮಾಯಿಯವರ ಕೊಡುಗೆ ಸ್ಮರಣೀಯ-ನಾಡೋಜ ಡಾ.ಮಹೇಶ ಜೋಶಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಆರ್. ಬೊಮ್ಮಾಯಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿ, ಎಲ್ಲ ಅಧ್ಯಕ್ಷರಿಗೆ ವಿಶೇಷ ಗೌರವ ತೋರಿಸುವುದರೊಂದಿಗೆ ಪರಿಷತ್ತಿನ ಎಲ್ಲಾ ಕಾರ್ಯಚಟುವಟಿಕೆಗಳಿಗೆ ಪ್ರೋತ್ಸಾಹಕರಾಗಿದ್ದರು. ಕೇಂದ್ರದ ಮಾನವ […]
ಶಿಶುನಾಳ ಶರೀಫರ ತತ್ತ್ವಪದಗಳ ಆಧಾರಿತ ತತ್ತ್ವರಸಾಯನ ಕಾರ್ಯಕ್ರಮ
ಕನ್ನಡ ಸಾಹಿತ್ಯ ಪರಿಷತ್ತಿನಿಂದ ಜುಲೈ 3ರಂದು ಶಿಶುನಾಳ ಶರೀಫರ ತತ್ತ್ವಪದಗಳ ಆಧಾರಿತ ತತ್ತ್ವರಸಾಯನ ಕಾರ್ಯಕ್ರಮ : ಜೂನ್ 18 ಹಾಗೂ 19ರಂದು ಕ.ಸಾ.ಪ.ದಲ್ಲಿ ಕಲಾವಿದರ ಆಯ್ಕೆ ಪ್ರಕ್ರಿಯೆ – ನಾಡೋಜ ಡಾ. ಮಹೇಶ ಜೋಶಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಜುಲೈ 3ರಂದು ಶಿಶುನಾಳ ಶರೀಫರ ತತ್ತ್ವಪದಗಳ ಆಧಾರಿತ ತತ್ತ್ವರಸಾಯನ […]
86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಗದಿತ ದಿನಾಂಕಗಳನ್ನು ಮುಂದೂಡುವಂತೆ ಕೋರಿ ಮನವಿ
“86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಗದಿತ ದಿನಾಂಕಗಳನ್ನು ಮುಂದೂಡುವಂತೆ ಕೋರಿ ಬಂದ ಮನವಿಗಳನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪತ್ರ” ಹಾವೇರಿಯಲ್ಲಿ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಅವರ ಸರ್ವಾಧ್ಯಕ್ಷತೆಯಲ್ಲಿ ಜರುಗಿಸುವ ಕುರಿತಂತೆ, ಸಮ್ಮೇಳನದ ದಿನಾಂಕಗಳನ್ನು […]