ಮಂಡ್ಯದಲ್ಲಿ ಆಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯ ವಿಶೇಷಗಳು

ಮಂಡ್ಯದಲ್ಲಿ ಆಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯ ವಿಶೇಷಗಳು ಬೆಳಗಾವಿ: ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ, […]

ಹಿರಿಯ ಬರಹಗಾರ ಡಾ.ಎಸ್.ಎಲ್.ಭೈರಪ್ಪನವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಅವರ ಮೈಸೂರಿನ ನಿವಾಸದಲ್ಲಿ ಭೇಟಿಯಾಗಿ ಸ್ವಾಗತವನ್ನು ಕೋರಿದರು.

ಹಿರಿಯ ಬರಹಗಾರ ಡಾ.ಎಸ್.ಎಲ್.ಭೈರಪ್ಪನವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಅವರ ಮೈಸೂರಿನ ನಿವಾಸದಲ್ಲಿ ಭೇಟಿಯಾಗಿ ಸ್ವಾಗತವನ್ನು ಕೋರಿದರು. ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಹಿರಿಯ ಬರಹಗಾರ ಡಾ.ಎಸ್.ಎಲ್.ಭೈರಪ್ಪನವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಅವರ […]

ಮಂಡ್ಯದಲ್ಲಿ 2024 ಡಿಸೆಂಬರ್ 20, 21 ಮತ್ತು 22 ರಂದು ನಡೆಯಲಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು  ಪ್ರತಿನಿಧಿ ನೋಂದಣಿ ಅವಧಿ ವಿಸ್ತರಣೆ

ಮಂಡ್ಯದಲ್ಲಿ 2024 ಡಿಸೆಂಬರ್ 20, 21 ಮತ್ತು 22 ರಂದು ನಡೆಯಲಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಪ್ರತಿನಿಧಿ ನೋಂದಣಿ ಅವಧಿ ವಿಸ್ತರಣೆ ಬೆಂಗಳೂರು: ಮಂಡ್ಯದಲ್ಲಿ 2024 ಡಿಸೆಂಬರ್ 20, 21 ಮತ್ತು 22 ರಂದು ನಡೆಯಲಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ […]

ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಗೆ ಆಗಮಿಸಿದ ಕನ್ನಡ ರಥವನ್ನು ಸ್ವಾಗತಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ

ಬೆಂಗಳೂರು: ಮಂಡ್ಯದಲ್ಲಿ ಡಿಸಂಬರ್ 20,21 ಮತ್ತು 22ರಂದು ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿಯನ್ನು ಹೊತ್ತ ‘ಕನ್ನಡ ರಥ’ ಕನ್ನಡದ ನಾಡದೇವತೆಯಾದ ‘ಶ್ರೀ ಭುವನೇಶ್ವರಿಯ ದೇವಿ ದೇವಾಲಯ’ ವಿರುವ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೋಕಿನ ಭುವನಗಿರಿಯಿಂದ ಪ್ರಾರಂಭವಾಗಿ ಕರ್ನಾಟಕದ ಬಹುತೇಕ […]

ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು  ಕನ್ನಡ ಸಾಹಿತ್ಯ ಪರಿಷತ್ತಿನ ಆರಂಭಿಕ ದಿನಗಳಲ್ಲಿ ಮಹಾಪೋಷಕರಾಗಿದ್ದ ಮೈಸೂರು ರಾಜಮನೆತನದವರಾದ ರಾಜಮಾತೆ ಶ್ರೀಮತಿ ಪ್ರಮೋದಾ ದೇವಿ ಒಡೆಯರ್ ಮತ್ತು ಶ್ರೀ ಯದುವೀರ ಕೃಷ್ಣದತ್ತ ಒಡೆಯರ್ ಅವರನ್ನು ಭೇಟಿಯಾಗಿ ಸ್ವಾಗತವನ್ನು ಕೋರಿದರು. ರಾಜಮನೆತನದವರು ಸಕಾರಾತ್ಮಕವಾಗಿ ಸಮ್ಮೇಳನದ ಕುರಿತು ಹಲವು ಉಪಯುಕ್ತ ಸಲಹೆಗಳನ್ನು ನೀಡಿ ಭಾಗವಹಿಸುವ ಬಗ್ಗೆ ಉತ್ಸಾಹವನ್ನು ತೋರಿದರು.

ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು  ಕನ್ನಡ ಸಾಹಿತ್ಯ ಪರಿಷತ್ತಿನ ಆರಂಭಿಕ ದಿನಗಳಲ್ಲಿ ಮಹಾಪೋಷಕರಾಗಿದ್ದ ಮೈಸೂರು ರಾಜಮನೆತನದವರಾದ ರಾಜಮಾತೆ ಶ್ರೀಮತಿ ಪ್ರಮೋದಾ ದೇವಿ ಒಡೆಯರ್ ಮತ್ತು ಶ್ರೀ ಯದುವೀರ ಕೃಷ್ಣದತ್ತ ಒಡೆಯರ್ ಅವರನ್ನು ಭೇಟಿಯಾಗಿ […]

ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಲಿ’,ಎಂದು ಆಶಿಸಿದ ನಾಡೋಜ ಡಾ.ಮಹೇಶ ಜೋಶಿ

ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಲಿ’,ಎಂದು ಆಶಿಸಿದ ನಾಡೋಜ ಡಾ.ಮಹೇಶ ಜೋಶಿ ಬೆಂಗಳೂರು: ಕನ್ನಡ ರಾಜ್ಯೋತ್ಸವದ ಆಚರಣೆ ನವಂಬರ್ ಗೆ ಸೀಮಿತವಾಗದೆ ನಿತ್ಯೊತ್ಸವವಾಗಿ ಆಚರಣೆಗೊಳ್ಳಲಿ, ಕನ್ನಡಿಗರು ತಮ್ಮ ಭಾಷೆಗೆ ಸಮರ್ಪಸಿ ಕೊಳ್ಳುವ ಕೆಲಸವನ್ನು ಪ್ರತಿನಿತ್ಯವೂ ಮಾಡಲಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದರು. ಅವರು ಇಂದು […]

ನವಂಬರ್ 23ರ ಶನಿವಾರ ಸಂಜೆ 4.00 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 69ನೆಯ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ನವಂಬರ್ 23ರ ಶನಿವಾರ ಸಂಜೆ 4.00 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 69ನೆಯ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕನ್ನಡಿಗರೆಲ್ಲರೂ ನಾಡು-ನುಡಿಯ ಕುರಿತ ತಮ್ಮ ಅಭಿಮಾನವನ್ನು ವ್ಯಕ್ತ ಪಡಿಸುವ ವಿಶೇಷ ಸಂದರ್ಭ ‘ಕನ್ನಡ ರಾಜ್ಯೋತ್ಸವ’ 1924ರ ನವಂಬರ್ ತಿಂಗಳಿನಲ್ಲಿ ವರಕವಿ ಬೇಂದ್ರೆಯವರು ‘ಹಲಸಂಗಿ […]

ಮಂಡ್ಯದಲ್ಲಿ ಡಿಸಂಬರ್ 20,21 ಮತ್ತು 22ರಂದು ಅಯೋಜಿತವಾಗಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯ ಕ್ಷರಾಗಿ ಹಿರಿಯ ಬರಹಗಾರ ಗೊ.ರು.ಚನ್ನಬಸಪ್ಪನವರ ಆಯ್ಕೆಯನ್ನು ಪ್ರಕಟಿಸಿದ ನಾಡೋಜ ಡಾ.ಮಹೇಶ ಜೋಶಿ

ಮಂಡ್ಯದಲ್ಲಿ ಡಿಸಂಬರ್ 20,21 ಮತ್ತು 22ರಂದು ಅಯೋಜಿತವಾಗಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯ ಕ್ಷರಾಗಿ ಹಿರಿಯ ಬರಹಗಾರ ಗೊ.ರು.ಚನ್ನಬಸಪ್ಪನವರ ಆಯ್ಕೆಯನ್ನು ಪ್ರಕಟಿಸಿದ ನಾಡೋಜ ಡಾ.ಮಹೇಶ ಜೋಶಿ ಬೆಂಗಳೂರು: ಮಂಡ್ಯದಲ್ಲಿ ಡಿಸಂಬರ್ 20,21 ಮತ್ತು 22ರಂದು ಅಯೋಜಿತವಾಗಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ […]

ಎಡನೀರು ಶ್ರೀಗಳ ಮೇಲಿನ ಹಲ್ಲೆಗೆ ನಾಡೋಜ ಡಾ.ಮಹೇಶ ಜೋಶಿ ತೀವ್ರ ಖಂಡನೆ

ಎಡನೀರು ಶ್ರೀಗಳ ಮೇಲಿನ ಹಲ್ಲೆಗೆ ನಾಡೋಜ ಡಾ.ಮಹೇಶ ಜೋಶಿ ತೀವ್ರ ಖಂಡನೆ ಬೆಂಗಳೂರು: ಕರ್ನಾಟಕದ ಗಡಿಭಾಗದ ಕಾಸರಗೋಡಿನ ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರ ಕಾರಿನ ಮೇಲೆ ನಡೆದಿರುವ ಹಲ್ಲೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತೀವ್ರವಾಗಿ ಖಂಡಿಸಿದ್ದಾರೆ. ಎಡನೀರು […]

ಸ್ಪೇನ್ ದೇಶದ ಬಾರ್ಸಿಲೋನಾದಲ್ಲಿ ಭಾರತದ ಹೊಸ ರಾಯಭಾರಿ ಕಚೇರಿಯಲ್ಲಿ ಕನ್ನಡ ತರಗತಿ ಪ್ರಾರಂಭಕ್ಕೆ ಮುನ್ನುಡಿ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ ಮಹೇಶ ಜೋಶಿ

ಸ್ಪೇನ್ ದೇಶದ ಬಾರ್ಸಿಲೋನಾದಲ್ಲಿ ಭಾರತದ ಹೊಸ ರಾಯಭಾರಿ ಕಚೇರಿಯಲ್ಲಿ ಕನ್ನಡ ತರಗತಿ ಪ್ರಾರಂಭಕ್ಕೆ ಮುನ್ನುಡಿ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ ಮಹೇಶ ಜೋಶಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ವಿದೇಶದಲ್ಲಿ ಕನ್ನಡ ಕಲರವವನ್ನು ಹಂಚುವ ತಮ್ಮ ಯೋಜನೆಯ ಅಂಗವಾಗಿ ಯುರೋಪ್ […]

1 2 3 4 5 23