ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಭಿನಂದನೆ
ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಭಿನಂದನೆ ಬೆಂಗಳೂರು: ಜಿ.ಎಚ್.ಪಟೇಲರು 1967ರಲ್ಲಿ ಮೊಟ್ಟ ಮೊದಲ ಸಲ ಲೋಕಸಭೆಯಲ್ಲಿ ಕನ್ನಡದಲ್ಲಿಯೇ ಮಾತನಾಡಿದ ಸುದ್ದಿಯನ್ನು ಕೇಳಿದ ರಾಷ್ಟ್ರಕವಿ ಕುವೆಂಪು ಅವರು ‘ಹಂಡೆ ಹಾಲು ಕುಡಿದಷ್ಟು ಸಂತೋಷವಾಯಿತು’ ಎಂದು ತಮ್ಮ ಸಂತೋಷವನ್ನು ವ್ಯಕ್ತ ಪಡಿಸಿದ್ದರು. ಅಂತಹದೇ ಇನ್ನೊಂದು ಸನ್ನಿವೇಶ […]