ವೆಂಕಟಾಚಲಶಾಸ್ತ್ರಿಗಳಿಗೆ ನೃಪತುಂಗ ಪುರಸ್ಕಾರ

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಯು 2015ನೇ ಸಾಲಿಗೆ ಹಿರಿಯ ವಿದ್ವಾಂಸ ಡಾ. ಟಿ. ವಿ. ವೆಂಕಟಾಚಲಶಾಸ್ತ್ರಿ ಅವರಿಗೆ ಸಂದಿದೆ. ದಿನಾಂಕ 19.01.2017ರಂದು ಬೆಂಗಳೂರಿನ ಸರ್. ಪುಟ್ಟಣ್ಣಚೆಟ್ಟಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಎಲ್ಲ ಗಣ್ಯರ ಉಪಸ್ಥಿತಿಯಲ್ಲಿ ಧರ್ಮಸ್ಥಳದ ಡಾ. ವೀರೇಂದ್ರ ಹೆಗಡೆ ಅವರು ಡಾ. ಟಿ. ವಿ. ವೆಂಕಟಾಚಲ ಶಾಸ್ತ್ರಿಗಳಿಗೆ ನೃಪತುಂಗ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಶಸ್ತಿಯು ಏಳು ಲಕ್ಷದ ಒಂದು ರೂ. ನಗದು, ಪ್ರಶಸ್ತಿ ಫಲಕ […]