“ಅನ್ನದ ಭಾಷೆಯಾಗಿ ಕನ್ನಡ”: ಕನ್ನಡಿಗರಿಗೆ ಉದ್ಯೋಗಾವಕಾಶ

http://kannadasahithyaparishattu.in/?page_id=100693
http://kannadasahithyaparishattu.in/?page_id=100693

udyogaavakaasha

“ಕನ್ನಡಿಗರಿಗೆ ಉದ್ಯೋಗಾವಕಾಶ ದೊರಕಿಸಿಕೊಡಬೇಕು” ಎಂಬುದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮನು ಬಳಿಗಾರ್ ಅವರ  ಮಹತ್ವದ ಯೋಜನೆಗಳಲ್ಲೊಂದಾಗಿದೆ.  ಈ  ನಿಟ್ಟಿನಲ್ಲಿ ‘ಸಿ’ ಮತ್ತು ‘ಡಿ’ ವಿಭಾಗದ  ಉದ್ಯೋಗಗಳ ಆಕಾಂಕ್ಷಿ ಕನ್ನಡಿಗರಿಂದ  ವಿವರಗಳನ್ನು ಪಡೆದು ಆ ವಿವರಗಳನ್ನು ಕನ್ನಡ ನಾಡಿನಲ್ಲಿರುವ ಎಲ್ಲಾ ರಾಷ್ಟ್ರೀಯ ಮತ್ತು ಬಹುರಾಷ್ಟ್ರೀಯ ಸಂಸ್ಥೆಗಳಿಗೆ ತಲುಪಿಸುವ ವ್ಯವಸ್ಥೆಗೆ ಈ ತಾಣದಲ್ಲಿ ಚಾಲನೆಯನ್ನು ನೀಡಲಾಗಿದೆ. ‘ಕನ್ನಡವು ಅನ್ನದ ಭಾಷೆಯಾಗಬೇಕು’ ಎಂಬ ನಾಡಿನ ಹಿರಿಯರ ಆಶಯದಂತೆ ರೂಪಿಸಲಾಗಿರುವ ಈ ಯೋಜನೆಯನ್ನು, ಉದ್ಯೋಗಾಂಕ್ಷಿ ಕನ್ನಡ ಯುವಜನತೆ ಸದುಪಯೋಗಪಡಿಸಿಕೊಳ್ಳುತ್ತಾರೆಂಬ ಆಶಯ ನಮ್ಮದು. ಉದ್ಯೋಗಕ್ಕಾಗಿ ತಮ್ಮ ವಿವರ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ.   

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)