ಕನ್ನಡದ ನೆಲದ ಪುಲ್ಲೆನಗೆ ಪಾವನ ತುಲಸಿ |

ಸಾಲಿ ರಾಮಚಂದ್ರರಾವ್

ಕನ್ನಡದ ನೆಲದ ಪುಲ್ಲೆನಗೆ ಪಾವನ ತುಲಸಿ |
ಕನ್ನಡದ ನೆಲದ ನೀರ್ವೊಲೆನಗೆ ಜೀವನದಿ
ಕನ್ನಡದ ನೆಲದ ಕಲ್ಲೆನಗೆ ಸಾಲಿಗ್ರಾಮ ಶಿಲೆ
ಕನಡವೆ ದೈವಮೈ ಕನ್ನಡ ಶಬ್ದಮೆನಗೋಂಕಾರಮೀಯೆನ್ನ |
ಕನ್ನಡದ ನುಡಿಯೆ ಗಾಯತ್ರಿಯದ್ಭುತ ಮಂತ್ರ
ಮಿನ್ನಾವುದೈಪೆರೆತು ಕನ್ನಡದ
ಸೇವೆಯಿಂದಧಿಕಮೀಜಗಧೊಳೆನಗೆ?

ಸಾಹಿತ್ಯ: ಸಾಲಿ ರಾಮಚಂದ್ರರಾವ್
(ಕ್ರಿ.ಶ. ೧೮೮೮ – ೧೯೭೮)

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)