ಮೊದಲ ಕನ್ನಡ ನಿಘಂಟನ್ನು ರಚಿಸಿದ ಕಿಟಲ್ ಕುಟುಂಬದವರನ್ನು ಭೇಟಿ ಮಾಡಿದ ನಾಡೋಜ ಡಾ.ಮಹೇಶ ಜೋಶಿ ಬೆಂಗಳೂರು: ಜರ್ಮನಿಯ ಪ್ರವಾಸದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ...
Read More
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಾಡೋಜ ಡಾ.ಕಮಲಾ ಹಂಪನಾ ಅವರಿಗೆ ನುಡಿ ಗೌರವ ಬೆಂಗಳೂರು: ಇತ್ತೀಚೆಗೆ ನಮ್ಮನ್ನು ಅಗಲಿದ ಮೇರು ಬರಹಗಾರ್ತಿ, ಸಂಶೋಧಕಿ ನಾಡೋಜ ಡಾ.ಕಮಲಾ ಹಂಪನಾ ಅವರಿಗೆ ...
Read More
ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಛೇರಿಗೆ ತಾತ್ಕಾಲಿಕ ನೇಮಕಾತಿ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಶತಮಾನವನ್ನು ಕಂಡಿರುವ ಕನ್ನಡಿಗರ ಮಾತೃಸಂಸ್ಥೆ. ರಾಜಾಶ್ರಯದಿಂದ ಹಿಡಿದು ಇಂದಿನ ಪ್ರಜಾಪ್ರಭುತ್ವದವರೆಗೂ ಕನ್ನಡ-ಕನ್ನಡಿಗ-ಕರ್ನಾಟಕದ ...
Read More
ಅನೇಕತೆಯಲ್ಲಿ ‘ಏಕತೆ’ಯನ್ನು ಸಾರಿದ ಸಂತ ಶ್ರೇಷ್ಠರು ಸಂತ ಶಿಶುನಾಳ ಶರೀಫರು: ನಾಡೋಜ ಡಾ.ಮಹೇಶ ಜೋಶಿ ಬೆಂಗಳೂರು: ಬದುಕಿನ ಹಿರಿಮೆಯನ್ನು ಅರಿತು, ಸಮಾಜದಲ್ಲಿನ ತಾರತಮ್ಯಗಳ ನಿವಾರಣೆಗೆ ಶ್ರಮಿಸಿ ಜಾತಿ ...
Read More
ವಚನ ಸಾಹಿತ್ಯದ ವಿರಾಟ್ ಸ್ವರೂಪವನ್ನು ತೋರಿಸಿ ಕೊಟ್ಟ ಫ.ಗು.ಹಳಕಟ್ಟಿ: ನಾಡೋಜ ಡಾ.ಮಹೇಶ ಜೋಶಿ ಬೆಂಗಳೂರು: ವಚನ ಸಾಹಿತ್ಯದ ವಿರಾಟ್ ಸ್ವರೂಪವನ್ನು ತೋರಿಸಿ ಕೊಟ್ಟ ಫ.ಗು.ಹಳಕಟ್ಟಿಯವರು ಸಹಜವಾಗಿಯೇ ವಚನಪಿತಾಮಹ ...
Read More
87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ‘ಮಹಾಪೋಷಕ’ರಾಗಿ ಆದಿಚುಂಚನಗಿರಿ ಜಗದ್ಗುರುಗಳಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳು ಬೆಂಗಳೂರು: ಅಕ್ಕರೆಯ ನಾಡು ಸಕ್ಕರೆಯ ಬೀಡು ಮಂಡ್ಯದಲ್ಲಿ 87ನೆಯ ಅಖಿಲ ಭಾರತ ...
Read More
ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ನಮಗೆಲ್ಲರಿಗೂ ಮಾದರಿ: ನಾಡೋಜ ಡಾ.ಮಹೇಶ ಜೋಶಿ ಬೆಂಗಳೂರು: ಬೆಂಗಳೂರು ನಗರವನ್ನು ನಿರ್ಮಿಸಿದ ನಾಡಪ್ರಭು ಕೆಂಪೇಗೌಡರು ಕೆರೆಗಳು ಮತ್ತು ಸಾಲುಮರಗಳಿಂದ ತಂಪಾದ ಹವೆ ಉಂಟಾಗುವಂತೆ ...
Read More
ಜೈನರು ಕನ್ನಡ ಸಾಹಿತ್ಯಕ್ಕೆ ಭದ್ರ ಬುನಾದಿಯನ್ನು ಹಾಕಿದರು: ನಾಡೋಜ ಡಾ.ಮಹೇಶ ಜೋಶಿ ಬೆಂಗಳೂರು: ಕನ್ನಡ ಸಾಹಿತ್ಯಕ್ಕೆ ಜೈನರು ಭದ್ರ ಬುನಾದಿಯನ್ನು ಹಾಕಿಕೊಟ್ಟರು. ಅದರ ಅಡಿಪಾಯದ ಮೇಲೆ ನಮ್ಮ ...
Read More
೨೦೨೪-೨೫ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನ ಅಪ್ಲಿಕೇಶನ್ ೨೦೨೪-೨೦೨೫ ಪರೀಕ್ಷೆಗಳ ನಿಯಮಾವಳಿ ಬೆಂಗಳೂರು: ಜನ ಸಾಮಾನ್ಯರಲ್ಲಿ ಅದರಲ್ಲಿಯೂ ...
Read More
ರಾಜಕೀಯದಲ್ಲಿ ಸಾಹಿತ್ಯವಿರ ಬೇಕೆ ಹೊರತು ಸಾಹಿತ್ಯದಲ್ಲಿ ರಾಜಕೀಯವಿರ ಬಾರದು: ನಾಡೋಜ ಡಾ.ಮಹೇಶ ಜೋಶಿ ವಿಶ್ಲೇಷಣೆ ಬೆಂಗಳೂರು: ಸಾಹಿತ್ಯ ರಾಜಕೀಯವನ್ನು ಎಚ್ಚರಿಸುವ ಶಕ್ತಿಯಾಗ ಬೇಕೆಂದು ರಾಷ್ಟ್ರಕವಿ ಕುವೆಂಪು ಅವರ ...
Read More