ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದಿನಾಂಕ 15-09-2022ರಂದು ನಡೆಯುವ ಭಾರತರತ್ನ ಸರ್.ಎಂ.ವಿ. ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆಯ ಸಮಾರಂಭದ ವರದಿ ಮಾಡಲು ವರದಿಗಾರರನ್ನು ಹಾಗೂ ಛಾಯಾಗ್ರಾಹಕರನ್ನು ಕಳಿಸಿಕೊಡುವ ಕುರಿತು

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದಿನಾಂಕ 15-09-2022ರಂದು ನಡೆಯುವ ಭಾರತರತ್ನ ಸರ್.ಎಂ.ವಿ. ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆಯ ಸಮಾರಂಭದ ವರದಿ ಮಾಡಲು ವರದಿಗಾರರನ್ನು ಹಾಗೂ ಛಾಯಾಗ್ರಾಹಕರನ್ನು ಕಳಿಸಿಕೊಡುವ ಕುರಿತು

sir m v inv corrected

ದಿನಾಂಕ 15-09-2022ರ ಸಂಜೆ 5.00ಕ್ಕೆ, ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ “ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆಯ ಸಮಾರಂಭ”ವನ್ನು ಏರ್ಪಡಿಸಲಾಗಿದೆ. ಈ ಸಮಾರಂಭದಲ್ಲಿ ಸರ್.ಎಂ.ವಿ. ಕುರಿತು ಹಿರಿಯ ಪತ್ರಕರ್ತರಾದ ಶ್ರೀ ತಿಮ್ಮಪ್ ಭಟ್ ಅವರು ಉಪನ್ಯಾಸ ನೀಡಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಮಾನ್ಯ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ನೇ.ಭ. ರಾಮಲಿಂಗಶೆಟ್ಟಿ ಮತ್ತು ಶ್ರೀ ಕೆ. ಮಹಾಲಿಂಗಯ್ಯ ಹಾಗೂ ಗೌರವ ಕೋಶಾಧ್ಯಕ್ಷರಾದ ಶ್ರೀ ಬಿ.ಎಂ. ಪಟೇಲ್ ಪಾಂಡು ಅವರು ಉಪಸ್ಥಿತರಾಗಿ ಭಾಗವಹಿಸಲಿದ್ದಾರೆ.

ಈ ಸಮಾರಂಭಕ್ಕೆ ಸಾಹಿತಿಗಳು, ಕನ್ನಡಸಾಕ್ತರು, ಅಭಿಮಾನಿಗಳು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಮೂಡಿಬರುವ ವಿಚಾರಗಳನ್ನು ನಾಡಿನ ಜನತೆಗೆ ತಿಳಿಸಲು ತಮ್ಮ ಪತ್ರಿಕೆಯ ವರದಿಗಾರರು ಹಾಗೂ ಛಾಯಾಗ್ರಾಹಕರನ್ನು ಕಳುಹಿಸಿಕೊಡಬೇಕಾಗಿ ವಿನಂತಿ.

15-09-2022 SMV Funciton

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)